ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ

ಗ್ರಾ. ಅ. ಪಂ. ರಾ. ಇಲಾಖೆ, ಕರ್ನಾಟಕ ಸರ್ಕಾರ

Back
ಸ್ವಚ್ಛ ಭಾರತ್ ಮಿಷನ್ (ಗ್ರಾ)

ಇಲಾಖೆಯು ಗ್ರಾಮೀಣ ಕರ್ನಾಟಕದಲ್ಲಿ ವಾಸಿಸುವ ಪ್ರತಿಯೊಬ್ಬ ನಾಗರೀಕನಿಗೂ ಸುಸ್ಥಿರ ನೈರ್ಮಲ್ಯ ಒದಗಿಸುವ ಉದ್ದೇಶದಿಂದ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ. ಗ್ರಾಮೀಣ ಕರ್ನಾಟಕವು 2018ರ ನವೆಂಬರ್ 19ರಂದು ಬಯಲು ಬಹಿರ್ದೆಸೆ ಮುಕ್ತವೆಂದು ಘೋಷಿಸಲ್ಪಟ್ಟಿರುತ್ತದೆ. ಇದೀಗ ಸುಸ್ಥಿರ ನೈರ್ಮಲ್ಯವನ್ನು ಸಾಧಿಸುವ ಉದ್ದೇಶದಿಂದ ಗ್ರಾಮೀಣ ಕರ್ನಾಟಕದಲ್ಲಿ ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಅರಿವು ಮೂಡಿಸಲಾಗುತ್ತಿದೆ. ಪ್ರಸ್ತುತ ಸ್ವಚ್ಛ ಭಾರತ್ ಮಿಷನ್ (ಗ್ರಾ) ಹಂತ 2 ಜಾರಿಯಲ್ಲಿದ್ದು, ಸುಸ್ಥಿರ ನೈರ್ಮಲ್ಯ ಮತ್ತು ODF+ ಅಂಶಗಳನ್ನು ಅನುಷ್ಠಾನ ಮಾಡಲಾಗುತ್ತಿದೆ.

×
ABOUT DULT ORGANISATIONAL STRUCTURE PROJECTS